7:08 PM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು