8:57 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು