5:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು