2:47 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು