9:02 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ;  ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ

26/11/2021, 20:05

ಕೊಲ್ಕತ್ತಾ(reporterkarnataka.com):  ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ ‘ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು