5:35 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ;  ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ

26/11/2021, 20:05

ಕೊಲ್ಕತ್ತಾ(reporterkarnataka.com):  ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ ‘ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು