2:51 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ;  ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ

26/11/2021, 20:05

ಕೊಲ್ಕತ್ತಾ(reporterkarnataka.com):  ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ ‘ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು