7:13 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಾಯನ್ಮಾರ್- ಭಾರತದ ಗಡಿ ಪ್ರದೇಶದಲ್ಲಿ ತೀವ್ರ ಭೂಕಂಪನ;  ಕೋಲ್ಕತ್ತಾ, ಗುವಾಹಟಿಯಲ್ಲೂ ಕಂಪನ

26/11/2021, 20:05

ಕೊಲ್ಕತ್ತಾ(reporterkarnataka.com):  ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಇಂದು ಮುಂಜಾನೆ 6.0 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಭೂಕಂಪವು ಬಾಂಗ್ಲಾದೇಶದ ಚಿತ್ತಗಾಂಗ್‌ನಿಂದ 174 ಕಿಮೀ ಪೂರ್ವಕ್ಕೆ ಅಪ್ಪಳಿಸಿದೆ ಎನ್ನಲಾಗಿದೆ.

ಕೋಲ್ಕತ್ತಾ ಮತ್ತು ಗುವಾಹಟಿಯ ಹೆಚ್ಚಿನ ಭಾಗಗಳಲ್ಲಿ ಭೂಕಂಪವು ಸುಮಾರು 30 ಸೆಕೆಂಡುಗಳ ಕಾಲ ‘ದೀರ್ಘವಾದ ಅಲುಗಾಡುವಿಕೆ ಕೂಡಿತ್ತು ಅಂತ ತಿಳಿಸಿದೆ. ಭೂಕಂಪದ ತೀವ್ರ ತೆಗೆ ಯಾವುದೇ ಹಾನಿ ಸಂಭವಿಸಿಲ್ಲ . 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು