4:36 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು