3:13 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Mysore | ಚಾಮುಂಡಿ ಬೆಟ್ಟದ ಅರ್ಚಕ ನಿಧನ: ದೇವಿ ದರ್ಶನಕ್ಕೆ ಸಾರ್ವಜನಿಕರಿಗೆ ತಾತ್ಕಾಲಿಕ ನಿರ್ಬಂಧ

23/09/2025, 14:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ನಡೆದ ದಿನವೇ ಚಾಮುಂಡೇಶ್ವರಿ ಬೆಟ್ಟ ಸನ್ನಿಧಿಯ ಅರ್ಚಕರೊಬ್ಬರು ಕಳೆದ ರಾತ್ರಿ ನಿಧನ ಹೊಂದಿದ್ದು, ಸಾರ್ವಜನಿಕರಿಗೆ ಇಂದು ಮಧ್ಯಾಹ್ನ ವರೆಗೆ ದೇವಿ ದರ್ಶನಕ್ಕೆ ತಾತ್ಕಾಲಿಕ ನಿರ್ಬಂಧ ಹೆರಲಾಗಿತ್ತು.

ಕಳೆದ ರಾತ್ರಿ ಅರ್ಚಕ ಶಿವಾರ್ಚಕ ವಿ. ರಾಜು ಮೃತರಾಗಿದ್ದು, ಇಂದು ಬೆಳಗಿನಿಂದ ಶಿವಾರ್ಚಕ ರ ಅಂತ್ಯಕ್ರಿಯೆ ನಡೆಯುವವರೆಗೂ ಸಾರ್ವಜನಿಕ ಪ್ರವೇಶ ಬಂದ್ ಮಾಡಲಾಗಿತ್ತು, ಮಧ್ಯಾಹ್ನ ದ ನಂತರ ಶುದ್ಧ ಕಾರ್ಯ ಬಳಿಕ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು