7:38 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು

16/09/2025, 19:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ.

ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಮರಿಯ ತಾಯಿಯ ಹಿಂಡನ್ನು ಗುರುತಿಸಿ ಅರಣ್ಯಕ್ಕೆ ಸೇರಿಸಿದ್ದರು, ಆದರೆ ತಾಯಿ ಬಳಿ ತೆರಳದೆ ಮತ್ತೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಹೆಚ್. ಡಿ. ಕೋಟೆ ಬಳ್ಳೆ ಆನೆ ಶಿಬಿರದಲ್ಲಿ ಆರೈಕೆ ಪಡೆಯುತ್ತಿತ್ತು, ಆದರೆ ಮರಿ ಆನೆಗಳಿಗೆ ತಾಯಿಯ ಆರೈಕೆ ಇಲ್ಲದೆ ಬದುಕುವುದು ಕಷ್ಟ ಹಾಗೆಯೇ ಈ ಮರಿಯಾನೆಗೆ ಹಸುವಿನ ಹಾಲನ್ನು ನೀಡಿ ಆರೈಕೆ ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ, ಬಳ್ಳೆ ಕ್ಯಾಂಪ್ ನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು