5:42 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Mysore | ಎಚ್. ಡಿ. ಕೋಟೆ: ತಾಯಿಯಿಂದ ಬೇರ್ಪಟ್ಟ ಮರಿಯಾನೆ ಬಳ್ಳೆ ಕ್ಯಾಂಪ್ ನಲ್ಲಿ ಸಾವು

16/09/2025, 19:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳದ ಅರಣ್ಯದಂಚಿನ ಗ್ರಾಮ ಪುಲ್ಲಪಳ್ಳಿಯ ಚೇಕಾಡಿ ಶಾಲೆಯಲ್ಲಿ ಕಾಣಿಸಿಕೊಂಡು ಬಳಿಕ ಕರ್ನಾಟಕದ ಹೆಚ್. ಡಿ ಕೋಟೆಯ ಓಡಕಮಾಳದ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ 3 ತಿಂಗಳ ಹೆಣ್ಣು ಮರಿಯಾನೆ ಸಾವನಪ್ಪಿದೆ.

ಕೇರಳದ ಅರಣ್ಯ ಇಲಾಖೆ ಸಿಬ್ಬಂದಿಗಳು ಮರಿಯ ತಾಯಿಯ ಹಿಂಡನ್ನು ಗುರುತಿಸಿ ಅರಣ್ಯಕ್ಕೆ ಸೇರಿಸಿದ್ದರು, ಆದರೆ ತಾಯಿ ಬಳಿ ತೆರಳದೆ ಮತ್ತೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಹೆಚ್. ಡಿ. ಕೋಟೆ ಬಳ್ಳೆ ಆನೆ ಶಿಬಿರದಲ್ಲಿ ಆರೈಕೆ ಪಡೆಯುತ್ತಿತ್ತು, ಆದರೆ ಮರಿ ಆನೆಗಳಿಗೆ ತಾಯಿಯ ಆರೈಕೆ ಇಲ್ಲದೆ ಬದುಕುವುದು ಕಷ್ಟ ಹಾಗೆಯೇ ಈ ಮರಿಯಾನೆಗೆ ಹಸುವಿನ ಹಾಲನ್ನು ನೀಡಿ ಆರೈಕೆ ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ, ಬಳ್ಳೆ ಕ್ಯಾಂಪ್ ನಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು