8:23 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಮೈಸೂರು ಮಿತ್ರ ಸಂಪಾದಕ, ಪ್ರಸಿದ್ಧ ಪತ್ರಕರ್ತ ಕಲ್ಯಾಟoಡ ಬಿ. ಗಣಪತಿ ಇನ್ನಿಲ್ಲ

13/07/2025, 13:38

ಮೈಸೂರು(reporterlarnataka.com):ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆ ಗಳ ಸಂಪಾದಕರಾದ ಕಲ್ಯಾಟoಡ ಬಿ. ಗಣಪತಿ (86) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತೆಯಲ್ಲಿ ಇಂದು ನಿಧನರಾಗಿದ್ದಾರೆ.ಮೈಸೂರಿನಲ್ಲಿ 5 ದಶಕಗಳಿಂದ ಪತ್ರಿಕೋದ್ಯಮಿಯಾಗಿ ಸೇವೆ ಸಲ್ಲಿಸಿದ ಅವರು ರಾಜ್ಯದಲ್ಲೇ ಇಂಗ್ಲಿಷ್ ಸಂಜೆ ಪತ್ರಿಕೆ ಯನ್ನು ಅತ್ಯಂತ ಯಶಸ್ವಿ ಯಾಗಿ ಪ್ರಕಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ಭಾರತೀಯ ವಿದ್ಯಾಭವನದ ನಿರ್ದೇಶಕರು ಆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು