8:10 PM Thursday4 - September 2025
ಬ್ರೇಕಿಂಗ್ ನ್ಯೂಸ್
ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ ಅಕ್ರಮ ಮಾದಕ ವಸ್ತು ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್: 2… ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ…

ಇತ್ತೀಚಿನ ಸುದ್ದಿ

Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್ ಗೆ ಅಧಿಕೃತ ಆಹ್ವಾನ

04/09/2025, 19:32

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಆಯ್ಕೆಗೆ ಹಲವು ವಿವಾದಗಳ ನಡುವೆಯೂ ಸಾಹಿತಿ ಬಾನು ಮುಸ್ತಾಕ್ ಅವರಿಗೆ ಮೈಸೂರು ಜಿಲ್ಲಾಡಳಿತ ವತಿಯಿಂದ ಅಧಿಕೃತ ಅಹ್ವಾನ ನೀಡಲಾಯಿತು.
ಸರ್ಕಾರದ ಪರವಾಗಿ ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ ಹಾಸನದ ಬಾನು ಮುಸ್ತಾಕ್ ಅವರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಅಹ್ವಾನ ನೀಡಿದರು. ಸಾಹಿತಿ ಬಾನು ಮುಸ್ತಾಕ್ ಅವರಿಗೆ ಶಾಲು ಹೊದಿಸಿ,ಮೈಸೂರು ಪೇಟ ತೋಡಿಸಿ ದಸರಾ ಉದ್ಘಾಟನೆಗೆ ಅಧಿಕೃತ ಅಹ್ವಾನ ನೀಡಲಾಗಿದ್ದು, ಸೆಪ್ಟೆಂಬರ್ 22ರಂದು ಬಾನು ಮುಸ್ತಾಕ್ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು