11:17 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೈಸೂರು ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ನೇರ ಪಾತ್ರ: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಆರೋಪ

06/07/2024, 21:48

ಸಂತೋಷ್ ಬೆಳಗಾವಿ

info.reporterkarnataka@gmail.com

ಮೈಸೂರಿನ ಮೂಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಸಿಬಿಐಗೆ ತನಿಖೆಗೆ ಕೊಟ್ಟರೆ ಸಾವಿರಾರು ‌ಕೋಟಿ ಹಗರಣ ಹೊರಬರಲಿದೆ. ಇದರಲ್ಲಿ ನೇರವಾಗಿ ಸಿಎಂ ಅವರ ಪಾತ್ರ ಇದೆ. 50:50 ಪ್ಯಾಕೇಜ್ ಮೈಸೂರಿನಲ್ಲಿ ಮಾತ್ರ‌ ಜಾರಿಯಾಗಿದೆ ಹೊರತು ಬೇರೆ ಕಡೆ ಆಗಿಲ್ಲ. ವಿಚಿತ್ರ ಅಂದ್ರೆ ಒಂದು ಸಲ‌ ನೋಟಿಫೈ ಮಾಡಿ ನಂತರ ಡಿ ನೋಟಿಫೈ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನುಡಿದರು.
ಡಿ ನೋಟಿಫೈ ಆದ ಭೂಮಿ ಎಕ್ಸ್ ವೈ ಝಡ್ ಹೆಸರಿನಲ್ಲಿ ಇತ್ತು. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೇಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಶೆಟ್ಟರ್ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು