3:26 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನ.23ರಿಂದ ಬೆಳೆ ಹಾನಿ ಸಮೀಕ್ಷೆ ಆರಂಭಕ್ಕೆ ರಾಜ್ಯ ಸರಕಾರ ಸೂಚನೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್

21/11/2021, 20:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಅಕಾಲಿಕ ಮಳೆಯಿಂದಾಗಿ ಹಾಳಾದ ಭತ್ತ ಮತ್ತು ತೊಗರಿ ಸೇರಿದಂತೆ ಇತರೆ ಬೆಳೆಗಳ  ಸಮೀಕ್ಷೆಯನ್ನು ನ. 23 ರಿಂದ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಭಾನುವಾರ ಬೆಳೆ ಹಾನಿ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿ ‘ ಕಳೆದ ಮೂರು ನಾಲ್ಕು ದಿನಗಳಿಂದ ಮಳೆಯಿಂದ ಭತ್ತ, ತೊಗರಿ ಸೇರಿದಂತೆ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಸರ್ಕಾರ ಕೃಷಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಫೋನ್ ನಲ್ಲಿ ಸಂಪರ್ಕ ಮಾಡಿ  ಈಗಾಗಲೇ ಸರ್ವೇ ಕಾರ್ಯ ಮಾಡಲು ಡಿಸಿ ಮತ್ತು ತಹಶೀಲ್ದಾರ್ ಗಳಿಗೆ ಸೂಚಿಸಿದೆ. ನ.‌23 ರಿಂದ ಬೆಳೆ ಹಾನಿ ಸರ್ವೇ ಕಾರ್ಯ ಆರಂಭವಾಗಲಿದೆ ಎಂದರು.  ಮುಖಂಡರ ಬಸವಂತರಾಯ ಕುರಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ರೈತಮೋರ್ಚಾ ಉಪಾಧ್ಯಕ್ಷ ರಾಂಬಾಬು ದಿನ್ನಿ  ಕ್ಯಾಂಪ್,  ವೆಂಕಟೇಶ್ ಬೋವಿ,‌ ಬಸವರಾಜ ನಾಯಕ್  ಸಂಕನೂರ  ಬಸವರಾಜ್ ಚಿಕ್ಕದಿನ್ನಿ ಸೇರಿದಂತೆ  ಇದ್ದರು.

ಮಳೆಯಿಂದ ಹಾನಿಯಾಗಿರುವ ಭತ್ತದ ಗದ್ದೆಗಳಿಗೆ ಭೇಟಿ ನೀಡುವ ಜನಪ್ರಿಯ ನಾಯಕರಾದ ಸನ್ಮಾನ್ಯ ಶ್ರೀ ಪ್ರತಾಪಗೌಡ ಪಾಟೀಲ್ ರೈತರ ಜತೆ ಚರ್ಚೆ ಮಾಡಿ ಸರ್ಕಾರ ಈಗಾಗಲೇ ಸರ್ವೇ ಕಾರ್ಯ ಮಾಡಲು ಡಿಸಿ ಮತ್ತು ತಹಶೀಲ್ದಾರ್ ಇವರಿಗೆ  ಸೂಚಿಸಲಾಗಿದೆ ಮಂಗಳವಾರದಿಂದ ಸರ್ವೇ ಕಾರ್ಯ ಆರಂಭವಾಗಲಿದೆ ಎಂದು ಮಾತನಾಡಿದರು ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಸವಂತರಾಯ ಕುರಿ ಸರ್ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ರೈತಮೋರ್ಚಾ ಉಪಾಧ್ಯಕ್ಷ ರಾದ ರಾಂಬಾಬು ದಿನ್ನಿ  ಕ್ಯಾಂಪ್ ವೆಂಕಟೇಶ್ ಬೋವಿ ಬಸವರಾಜ ನಾಯಕ್  ಸಂಕನೂರ  ಬಸವರಾಜ್ ಚಿಕ್ಕದಿನ್ನಿ  ಅನೇಕ ರೈತ ಮುಖಂಡರು  ಉಪಸ್ಥಿತಿರಿದ್ದರು .

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಮತ ಚಲಾಯಿಸಿದ ಸನ್ಮಾನ್ಯ ಶ್ರೀ ಪ್ರತಾಪ್ ಗೌಡ ಪಾಟೀಲ್ ಜನಪ್ರಿಯ ನಾಯಕ ಮಾಜಿ ಶಾಸಕರು ಮಸ್ಕಿ  ಕನ್ನಡ ಪರಿಷತ್ ಚುನಾವಣೆ ಮತ ಚಲಾವಣೆ ಮಾಡಿದರು ಕ್ಷಣ


ಮಳೆಯಿಂದ ಹಾನಿಯಾಗಿರುವ ಭತ್ತದ ಗದ್ದೆಗಳಿಗೆ ಭೇಟಿ ನೀಡಿದ ಜನಪ್ರಿಯ ನಾಯಕರಾದ ಸನ್ಮಾನ್ಯ ಶ್ರೀ ಪ್ರತಾಪಗೌಡ ಪಾಟೀಲ್ ರೈತರ ಜತೆ ಚರ್ಚೆ ಮಾಡಿ ಸರ್ಕಾರದ ನಿನ್ನೆ  ಕೃಷಿ ಸಚಿವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಫೋನ್ ಮುಖಾಂತರ ಮಾತನಾಡಿದ್ದೇನೆ ಎಂದು ತಿಳಿಸಿದರು  ಈಗಾಗಲೇ ರೈತರ ಹೊಲಗಳಿಗೆ ಹೋಗಿ ಭತ್ತ  ಮತ್ತು ತೊಗರಿ ಇನ್ನಿತರ ಎಲ್ಲಾ ಬೆಳೆಗಳನ್ನು  ಸರ್ವೇ ಕಾರ್ಯ ಮಾಡಲು ಡಿಸಿ ಮತ್ತು ತಹಶೀಲ್ದಾರ್ ಇವರಿಗೆ  ಸೂಚಿಸಲಾಗಿದೆ ಮಂಗಳವಾರದಿಂದ ಸರ್ವೇ ಕಾರ್ಯ ಆರಂಭವಾಗಲಿದೆ ಎಂದು ಮಾತನಾಡಿದರು ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಸವಂತರಾಯ ಕುರಿ ಸರ್ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ರೈತಮೋರ್ಚಾ ಉಪಾಧ್ಯಕ್ಷ ರಾದ ರಾಂಬಾಬು ದಿನ್ನಿ  ಕ್ಯಾಂಪ್ ವೆಂಕಟೇಶ್ ಬೋವಿ ಬಸವರಾಜ ನಾಯಕ್  ಸಂಕನೂರ  ಬಸವರಾಜ್ ಚಿಕ್ಕದಿನ್ನಿ  ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು