11:27 PM Thursday19 - June 2025
ಬ್ರೇಕಿಂಗ್ ನ್ಯೂಸ್
Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ…

ಇತ್ತೀಚಿನ ಸುದ್ದಿ

ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ

03/01/2025, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಓಡಾಟ ನಡೆಸಿ, ನಾಗರಕರಲ್ಲಿ ಆತಂಕ ಸೃಷ್ಟಿಸಿತು.


ಒಂಟಿ ಸಲಗ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬಿಂದಾಸ್ ಆಗಿ
ಓಡಾಟ ನಡೆಸಿತು. ಕಾಡಾನೆ ಓಡಾಟದಿಂದ ವಾಹನ ಸವಾರರಲ್ಲಿ ಆತಂಕ ಉಂಟಾಯಿತು.ಕಾಡಾನೆ ರಸ್ತೆಯಲ್ಲಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು ಕೆಲ ಹೊತ್ತು ಕಾದು ನಿಂತರು. ಆನೆ
ಕೆಲ ಕಾಲ ರಸ್ತೆಯಲ್ಲಿಯೇ ಇದ್ದು ನಂತರ ಕಾಡಿನತ್ತ ತೆರಳಿತು.
ಈ ಭಾಗದಲ್ಲಿ ಒಂದು ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆನೆಯನ್ನು
ಸ್ಥಳಾಂತರ ಮಾಡುವಂತೆ ಸ್ಥಳೀಯರು ಹಲವು ಬಾರಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು