8:51 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವ

22/03/2022, 10:56

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ತಾಲೂಕಿನ ಶ್ರೀ ಸೌಮ್ಯಕೇಶವ  ಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ಅದ್ದೂರಿಯಾಗಿ ಜರುಗಿತು.

ನಾಗಮಂಗಲ ಪಟ್ಟಣದಲ್ಲಿರುವ ಸೋಮು ಕೇಶವ ದೇವರ ಶ್ರೀ ಸೌಮ್ಯ ಕೇಶವ ಸ್ವಾಮಿ ಬ್ರಹ್ಮ ರಥೋತ್ಸವ  ಪೂಜಾ ಕೈಂಕರ್ಯಗಳು ಭಕ್ತಿ ಯಿಂದ ನಡೆಯಿತು. ಇದೇ ಸಂದರ್ಭದಲ್ಲಿ ರಥೋತ್ಸವದಲ್ಲಿ ಶಾಸಕರಾದ ಸುರೇಶ್ ಗೌಡ  ನಾಗಮಂಗಲ ತಾಲೂಕು ತಹಶೀಲ್ದಾರ್ ರವರು ಪೂಜೆಯಲ್ಲಿ ಪಾಲ್ಗೊಂಡು ದೇವರ ಸೇವಾಕಾರ್ಯದಲ್ಲಿ ತೊಡಗಿಸಿಕೊಂಡರು. ಪ್ರಧಾನ ಅರ್ಚಕರಾದ ಶ್ರೀ ತಿರುನಾರಾಯಣ್ ರವರು. ಹಾಸನ ಜಿಲ್ಲಾ ನ್ಯಾಯಾಧೀಶರಾದ  ನಾರಾಯಣ್, ಸಮಾಜಸೇವಕ ಶ್ರೀನಿವಾಸ ಧರ್ಮದರ್ಶಿ ಸಿ. ಕುಮಾರ್ ರವರು ಉಪಸ್ಥಿತರಿದ್ದರು. 

ರಥೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಿದ್ದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು