11:24 PM Monday12 - May 2025
ಬ್ರೇಕಿಂಗ್ ನ್ಯೂಸ್
ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್…

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು