2:13 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು