6:40 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ

04/12/2021, 10:00

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ 

info.reporterkarnataka@gmail.com

ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು.

ಸಂಪ್ರದಾಯದ ಪ್ರತೀತಿಯಂತೆ ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ನಡೆಯುವ ಗಿಡದ ಜಾತ್ರೆಗೆ ಮುನ್ನಾ ದಿನಗಳ ದಾಸಪ್ಪರ ಜೊತೆಗೂಡಿ ಸಾರಣಿಗೆ ಸಾಂಕೇತಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಾಗಮಂಗಲದಲ್ಲಿ ಶ್ರೀ ವೆಂಕಟೇಶ್ವರ ಭಕ್ತರು ಪಟ್ಟಣದಲ್ಲಿ  ಶಂಖನಾದ ಮೇಳದೊಂದಿಗೆ ಮೆರವಣಿಗೆ ನಡೆಸಿದರು .

ಸಾಂಕೇತಿಕ ಪೂಜಾ ದಿನದ 20 ದಿನಗಳ ನಂತರ ಗಿಡದ ಜಾತ್ರೆ ನಡೆಯುತ್ತಿದ್ದು ಸಂಪ್ರದಾಯದಂತೆ ಈ ತಿಂಗಳು  24ರಂದು ನಡೆಯಲಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು