2:39 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ನಾಗಮಂಗಲ ತಾಲೂಕು ಕೊರೊನಾ ಮುಕ್ತವಾಗಿಸಿ: ಅಧಿಕಾರಿಗಳಿಗೆ ಶಾಸಕ ಸುರೇಶ ಗೌಡ ಸೂಚನೆ

22/05/2021, 09:30

ನಾಗಮಂಗಲ(reporterkarnataka news): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕೇಂದ್ರವನ್ನು ಕೊರೊನಾ ಮುಕ್ತ ತಾಲ್ಲೂಕನ್ನಾಗಿ ಮಾಡಲು ಎಲ್ಲ ಅಧಿಕಾರಿಗಳು ಕಂಕಣಬದ್ಧವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚನೆಯನ್ನು ಶಾಸಕ ಸುರೇಶಗೌಡಸೂಚನೆ ನೀಡಿದರು .

ನಾಗಮಂಗಲ ತಾಲ್ಲೂಕು ಪಂಚಾಯತಿ ಯಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್  ನೀಡಿ ಅವರು ಮಾತನಾಡಿದರು.

ಕಳೆದ ಬಾರಿ ಕೊರೊನಾ ವಿಷಯದಲ್ಲಿ ನಾಗಮಂಗಲ ತಾಲ್ಲೂಕಿನಲ್ಲಿ ಮಾದರಿಯಾಗಿದ್ದು ಈ ಬಾರಿ ಹೆಚ್ಚು ಅತಿ ಹೆಚ್ಚು ಸೋಂಕಿತರ ಪ್ರಮಾಣ ಇದೆ. ಇದನ್ನು ತಡೆಯಲು ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ಕೊಟ್ಟರು.

ತಾಲ್ಲೂಕಿನಲ್ಲಿ ರೈತರು ಬೆಳೆದ ತರಕಾರಿಗಳನ್ನು ತಾಲೂಕಿನಾದ್ಯಂತ ಹಳ್ಳಿಗಳಲ್ಲಿ ಮಾರಾಟ ಮಾಡಲು ಅವಕಾಶವಿದ್ದು, ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾರಾಟ ಮಾಡಬಹುದೆಂದು ತಿಳಿಸಿದರು ಕಳೆದ ಬಾರಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ನಾಗಮಂಗಲ ತಾಲ್ಲೂಕು ಮಾದರಿಯಾಗಿದ್ದುಈ ಬಾರಿಯೂ ಮುಕ್ತವಾಗಿಸಲು ಎಲ್ಲ ಅಧಿಕಾರಿಗಳು ಅತ್ಯಂತ ಕಾಳಜಿ ಪೂರ್ವಕವಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ , ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ಕುಮಾರ್, ವೈದ್ಯಾಧಿಕಾರಿ ಚೇತನ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಗಂಗಾಧರ್, ತಾಲ್ಲೂಕು ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು