6:26 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಾಗಮಂಗಲ: ಬೀದಿ ಬದಿ ವ್ಯಾಪಾರಸ್ಥರಿಗೆ ಚೆಲುವರಾಯಸ್ವಾಮಿ 250ಕ್ಕೂ ಹೆಚ್ಚು ಛತ್ರಿ ವಿತರಣೆ

01/03/2023, 21:32

ನಾಗಮಂಗಲ(reporterkarnataka.com): ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಛತ್ರಿ ವಿತರಿಸಿದರು.

ಅವರು ಪಟ್ಟಣದ ಕೆ ಎಸ್ ಟಿ ರಸ್ತೆ ಹಳೆ ಮಾರ್ಕೆಟ್ ಬಸ್ ಸ್ಟಾಂಡ್ ಮುಂತಾದ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿರುವಂತಹ ಸುಮಾರು 250ಕ್ಕೂ ಹೆಚ್ಚಿನ ವ್ಯಾಪಾರಸ್ಥರಿಗೆ ಛತ್ರಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿನ್ ಚೆಲುವರಾಯಸ್ವಾಮಿ, ಸುನಿಲ್ ಲಕ್ಷ್ಮಿಕಾಂತ್, ಪುರಸಭೆ ಸದಸ್ಯರಾದ ರಮೇಶ್ ತಿಮ್ಮಪ್ಪನವರು ಮುಖಂಡರುಗಳಾದ ಪಾನಿಪುರಿ ಸುರೇಶ್, ವಿನಯ್ ಕುಮಾರ್, ಚೇತನ್ ಕುಮಾರ್, ರವೀಕಾಂತೇಗೌಡ, ಮುತಾಬೀರ್ ಖಾನ್ ಪುರಸಭೆ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆಸಿಫ್ ಪಾಷ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು