11:41 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗಮಂಗಲ: ಬೀದಿ ಬದಿ ವ್ಯಾಪಾರಸ್ಥರಿಗೆ ಚೆಲುವರಾಯಸ್ವಾಮಿ 250ಕ್ಕೂ ಹೆಚ್ಚು ಛತ್ರಿ ವಿತರಣೆ

01/03/2023, 21:32

ನಾಗಮಂಗಲ(reporterkarnataka.com): ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರಿಗೆ ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಛತ್ರಿ ವಿತರಿಸಿದರು.

ಅವರು ಪಟ್ಟಣದ ಕೆ ಎಸ್ ಟಿ ರಸ್ತೆ ಹಳೆ ಮಾರ್ಕೆಟ್ ಬಸ್ ಸ್ಟಾಂಡ್ ಮುಂತಾದ ಕಡೆಗಳಲ್ಲಿ ವ್ಯಾಪಾರ ಮಾಡುತ್ತಿರುವಂತಹ ಸುಮಾರು 250ಕ್ಕೂ ಹೆಚ್ಚಿನ ವ್ಯಾಪಾರಸ್ಥರಿಗೆ ಛತ್ರಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಚಿನ್ ಚೆಲುವರಾಯಸ್ವಾಮಿ, ಸುನಿಲ್ ಲಕ್ಷ್ಮಿಕಾಂತ್, ಪುರಸಭೆ ಸದಸ್ಯರಾದ ರಮೇಶ್ ತಿಮ್ಮಪ್ಪನವರು ಮುಖಂಡರುಗಳಾದ ಪಾನಿಪುರಿ ಸುರೇಶ್, ವಿನಯ್ ಕುಮಾರ್, ಚೇತನ್ ಕುಮಾರ್, ರವೀಕಾಂತೇಗೌಡ, ಮುತಾಬೀರ್ ಖಾನ್ ಪುರಸಭೆ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಆಸಿಫ್ ಪಾಷ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು