10:10 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

05/09/2024, 21:15

ಸಂತೋಷ್ ಹಳ್ಳೂರ ಬೆಳಗಾವಿ

info.reporterkarnataka@gmail.com

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ರೈತರಾದ ಅಲ್ಲ ಗೌಡ ಪಾಟೀಲ್ ಅವರು ಕಬ್ಬಿನ ಸಸಿಗಳ ತಯಾರಿ ಬಗ್ಗೆ ಸಸಿ ನಾಟಿ ಮಾಡುವ ವಿಧಾನಗಳ ಬಗ್ಗೆ ಬಿಜೋಪಚಾರ ಮಾಡುವ ವಿಧಾನಗಳ ಬಗ್ಗೆ ರೋಗಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ಮೈಲಾರಪ್ಪ ಪೈಲಿ ಅವರು ಪ್ರಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಶಿವಲೀಲಾ ಸಬರದ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮಿ ಮಾಯಣ್ಣವರ್, ಸ್ವ ಸಹಾಯ ಸಂಘಗಳ ಸದಸ್ಯರು ರೈತ ಬಾಂಧವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ಮದಿನಾ ನಾಯಿಕವಾಡಿ ಕಾರ್ಯಕ್ರಮ ಸ್ವಾಗತಿಸಿದರು. ಕವಿತಾ ದಿನ್ನಿಮನಿ. ನಿರೂಪಿಸಿದರು, ಲಕ್ಷ್ಮಿ ಆಸೀರೊಟ್ಟಿ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು