8:49 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

05/09/2024, 21:15

ಸಂತೋಷ್ ಹಳ್ಳೂರ ಬೆಳಗಾವಿ

info.reporterkarnataka@gmail.com

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಡಲಗಿಯ ಆಶ್ರಯದಲ್ಲಿ ನಾಗನೂರು ಕಾರ್ಯಕ್ಷೇತ್ರದಲ್ಲಿ ಸುಸ್ಥಿರ ಕಬ್ಬಿನ ಬೇಸಾಯದ ಬಗ್ಗೆ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ರೈತರಾದ ಅಲ್ಲ ಗೌಡ ಪಾಟೀಲ್ ಅವರು ಕಬ್ಬಿನ ಸಸಿಗಳ ತಯಾರಿ ಬಗ್ಗೆ ಸಸಿ ನಾಟಿ ಮಾಡುವ ವಿಧಾನಗಳ ಬಗ್ಗೆ ಬಿಜೋಪಚಾರ ಮಾಡುವ ವಿಧಾನಗಳ ಬಗ್ಗೆ ರೋಗಗಳ ಹತೋಟಿ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ಮೈಲಾರಪ್ಪ ಪೈಲಿ ಅವರು ಪ್ರಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಉಪಾಧ್ಯಕ್ಷರಾದ ಶಿವಲೀಲಾ ಸಬರದ, ಒಕ್ಕೂಟದ ಪದಾಧಿಕಾರಿಗಳಾದ ಲಕ್ಷ್ಮಿ ಮಾಯಣ್ಣವರ್, ಸ್ವ ಸಹಾಯ ಸಂಘಗಳ ಸದಸ್ಯರು ರೈತ ಬಾಂಧವರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ಮದಿನಾ ನಾಯಿಕವಾಡಿ ಕಾರ್ಯಕ್ರಮ ಸ್ವಾಗತಿಸಿದರು. ಕವಿತಾ ದಿನ್ನಿಮನಿ. ನಿರೂಪಿಸಿದರು, ಲಕ್ಷ್ಮಿ ಆಸೀರೊಟ್ಟಿ. ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು