6:53 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

‘ನಾವು ಹೋಗುತ್ತಿದ್ದೇವೆ, ಕ್ಷಮಿಸಿ!’: ಪತ್ರ ಬರೆದಿಟ್ಟು  ಹಾಸ್ಟೆಲ್ ನಿಂದ ನಾಪತ್ತೆಯಾದ 3 ಮಂದಿ ವಿದ್ಯಾರ್ಥಿನಿಯರು

21/09/2022, 22:44

ಮಂಗಳೂರು(reporterkarnataka.com): ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ. ಮೂವರು ಪಿಯುಸಿ ಓದುತ್ತಿದ್ದಾರೆ.

“ನಾವು ಹೋಗುತ್ತಿದ್ದೇವೆ, ಕ್ಷಮಿಸಿ” ಎಂದು ಪತ್ರ ಬರೆದಿಟ್ಟು ಮುಂಜಾನೆ 3 ಗಂಟೆಯ ವೇಳೆಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು