4:04 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನಾವು ಎಷ್ಟು ಗಿಡಗಳನ್ನು ನೆಟ್ಟು ಬೆಳೆಸುತ್ತೇವೆಯೋ ಅಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ: ಅನಿತಾ ಬಸವರಾಜ್ ಮಂತ್ರಿ

22/08/2021, 15:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರವಾರ ತಾಲೂಕು ಆಸ್ಪತ್ರೆಯ ಬೇಡಿಕೆ ಮೇರೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷೆ ಅನಿತಾ ಬಸವರಾಜ್ ಮಂತ್ರಿ ಅವರು ಪರಿಸರ ಕಾರ್ಯದಲ್ಲಿ ತೊಡಗಿದ್ದಾರೆ.

ಪರಿಸರ ಪ್ರೇಮದ ಜತೆಗೆ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಅಲ್ಲದೆ ಕೊರೊನಾ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ದಾರಿದೀಪವಾಗಿದ್ದಾರೆ. ಇಂತಹ ಕೆಲಸ ಮಾಡುವ ಅವರಿಗೆ ಅರಣ್ಯ ಅಧಿಕಾರಿಗಳಾದ ಅಮರೇಶ್ ನಾಯಕ್ ಸ್ಪಂದಿಸಿ ತಕ್ಷಣವೇ ಐವತ್ತಕ್ಕೂ ಹೆಚ್ಚು ಗಿಡಗಳನ್ನು ತಾಲೂಕು ಆಸ್ಪತ್ರೆಗೆ  ಸ್ವತಃ ತಾವೇ ಬಂದು ನೀಡಿದರು. ಪರಿಸರ ಪ್ರೇಮ ಮೆರೆದ ಸಿರವಾರ  ತಾಲೂಕು ಆಸ್ಪತ್ರೆ ಯ ಸಿಬಂದಿಗಳಿಗೆ ಪ್ರಶಂಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ಅನಿತಾ ಅವರು ಗಿಡಗಳನ್ನು ನಾಟಿಸುವುದು ಅಷ್ಟೇ ಅಲ್ಲ ಅವುಗಳನ್ನು ಸುರಕ್ಷಿತವಾಗಿ ಬೆಳೆಸಬೇಕು .ಅವು ಬೆಳೆದು ದೊಡ್ಡದಾದಾಗ ಆಕ್ಸಿಜನ್ ಹೆಚ್ಚಾಗುತ್ತದೆ. 

ನಾವು ಪರಿಸರದಲ್ಲಿ ಎಷ್ಟು ಗಿಡಗಳನ್ನು ನೆಡುತ್ತೇವೆಯೋ ಅಷ್ಟು ಜನರವನ್ನು ಕಾಪಾಡಿದಷ್ಟೇ ಪುಣ್ಯ ದೊರಕುತ್ತದೆ  ಎಂದು ಹೇಳಿದರು. 

ಈ ಸಂದರ್ಭದಲ್ಲಿ ಕರುನಾಡ ಸೇವಕರು ಜಿಲ್ಲಾಧ್ಯಕ್ಷ ಸಿದ್ದರಾಮೇಶ್ವರ ಎಂ., ಮುಖ್ಯ ಅರಣ್ಯ ಅಧಿಕಾರಿಗಳಾದ ಅಮರೇಶ್ ನಾಯಕ್, ಬಸಲಿಂಗಪ್ಪ ಸಾಹುಕಾರ್,ಕೌಂಸಲರ್ ಕೃಷ್ಣ ನಾಯಕ್, ಮುಖ್ಯ ಆಡಳಿತ ಆರೋಗ್ಯ ಅಧಿಕಾರಿಗಳಾದ ಪರಿಮಳ ಮೇತ್ರಿ, ಡಾ.ಸುನಿಲ್ ಸರೋದೆ, ಹೆಲ್ತ್ ಇನ್ಸ್ ಪೆಕ್ಟರ್ ಯಲ್ಲಲಿಂಗ ಪೂಜಾರಿ, ಪೊಲೀಸ್ ಇಲಾಖೆಯ ಎ ಎಸ್ ಐ ರಾಮಜಿ ಮತ್ತು ಪರಿಸರ ಪ್ರೇಮಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು