1:10 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ನಡೆದಾಡುವ ದೇವರು’ ಎಂದೇ ಖ್ಯಾತರಾದ ಊಟಕನೂರ್ ಸಂಸ್ಥಾನ ಮಠದ ಸ್ವಾಮೀಜಿ ನಾಗಪ್ಪ ತಾತ ಇನ್ನಿಲ್ಲ

06/06/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಗೌಡನಬಾವಿ ಊಟಕನೂರ್ ಸಂಸ್ಥಾನ ಮಠದ ಕೇಂದ್ರ ಹಿರಿಯ ಸ್ವಾಮೀಜಿ ಗೌಡನಬಾವಿ ನಾಗಪ್ಪ ತಾತ ಭಾನುವಾರ ಲಿಂಗೈಕ್ಯರಾದರು.

ಅವರು ಹಲವಾರು ಕ್ಷೇತ್ರದಲ್ಲಿ ಹೆಸರು ಮಾಡಿದವರು. ಆಂಧ್ರ ಹಾಗೂ ಕರ್ನಾಟಕದಿಂದ ಭಕ್ತರ ಸಂಪರ್ಕ ಹೊಂದಿದವರು ಅವರಿಗೆ

ಕೆಲದಿನಗಳಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯಿಂದ ರಾಯಚೂರು ನವೋದಯ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಭಾನುವಾರ ನಿಧನರಾದರು.

ನಾಳೆ ಸ್ವಗ್ರಾಮ ಗೌಡನಬಾವಿಯಲ್ಲಿ ಮಧ್ಯಾಹ್ನ 2:00 ಅಂತ್ಯಕ್ರಿಯೆ ನಡೆಯಲಿದೆಯೆಂದು ಉಟಕನೂರು ಮರಿ ಬಸವಲಿಂಗ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು