2:02 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳ ತಂಡದಿಂದ ಚೂರಿ ಇರಿತ: ಆಸ್ಪತ್ರೆಗೆ ದಾಖಲು

14/10/2021, 08:29

ಮಂಗಳೂರು(reporterkarnataka.com) : ನಗರದ ಮಾಲೆಮಾರ್ ಬಳಿ  ದುಷ್ಕರ್ಮಿಗಳ ತಂಡವೊಂದು  ವ್ಯಕ್ತಿಯೋರ್ವನಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಪಂಜಿಮೊಗರು ನಿವಾಸಿ ರಾಜೇಶ್ (45) ಚೂರಿ ಇರಿತಕ್ಕೊಳಗಾದವರು ಎಂದು ತಿಳಿದು ಬಂದಿದೆ.

ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ  ಮಾಲೆಮಾರ್ ಕಡೆಗೆ ಹೋಗುತ್ತಿದ್ದಾಗ ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿದೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಠಾಣೆ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು