8:41 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು