8:12 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು