9:21 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು