4:59 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು