8:55 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು