7:08 PM Sunday15 - June 2025
ಬ್ರೇಕಿಂಗ್ ನ್ಯೂಸ್
ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು