10:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು