12:04 PM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ನಡುಬೈಲ್ ಹಿಂದೂ ಜಾಗರಣಾ ವೇದಿಕೆಯ ಕಲಾ ಸಂಗಮದಿಂದ ವೃಕ್ಷ ಜಾಗರಣಾ ಕಾರ್ಯಕ್ರಮ

05/07/2021, 07:44

ಬಂಟ್ವಾಳ(reporterkarnataka news): ಹಿಂದೂ ಜಾಗರಣಾ ವೇದಿಕೆ ಕಲಾ ಸಂಗಮ ನಡುಬೈಲ್ ಘಟಕದ ವತಿಯಿಂದ ವೃಕ್ಷ ಜಾಗರಣಾ ಕಾರ್ಯಕ್ರಮದ ಅಂಗವಾಗಿ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಪುತ್ತೂರು ಜಿಲ್ಲಾ ಅಧ್ಯಕ್ಷ  ಜಗದೀಶ್ ಬಂಗೇರ ಹೊಳ್ಳರಬೈಲು, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ನೆತ್ತರಕೆರೆ, ವೀಣಾ ಪದ್ಮನಾಭ, ಹಿಂದೂ ಜಾಗರಣಾ ವೇದಿಕೆಯ ಯೋಗೀಶ್ ಕೋಟ್ಯಾನ್ ಕುಮ್ಡೇಲ್, ಹಿಂದೂ ಜಾಗರಣ ವೇದಿಕೆ ಮಾತೃ ಸಂಯೋಜಕ ಶಿವಪ್ರಸಾದ್ ಧನುಪೂಜೆ, ದಿವಕರ ಕೊಡ್ಮಣ್, ಜಗದೀಶ್ ಕಡೆಗೋಳಿ, ಮನೋಜ್ ಶರ್ಮಾ, ಪ್ರವೀಣ್ ಬೆಂಜನಪದವು, ಯಶವಂತ, ತುಂಬೆ ವಲಯ ಅಧ್ಯಕ್ಷ ವಿಜಯ್ ಕಜೆಕಂಡ ಉಪಸ್ಥಿತರಿದ್ದರು. 

ಘಟಕದ ಅಧ್ಯಕ್ಷ ಸುರೇಶ್ ನಡುಬೈಲು ಸ್ವಾಗತಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು