11:56 AM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು