3:32 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮಾಜಿ ಮಂತ್ರಿ ಚಲುವಯ ಸ್ವಾಮಿ ಭೇಟಿ: ಸೌಲಭ್ಯಗಳ ಖುದ್ದು ಪರಿಶೀಲನೆ

23/05/2021, 08:57

ನಾಗಮಂಗಲ(reporterkarnataka news):  ಮಾಜಿ ಸಚಿವ ಚಲುವಯ ಸ್ವಾಮಿ ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿರು.

ಅವರು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ ಯಲ್ಲಿರುವ ಕೋವಿಡ ಸೆಂಟರ್ ಖುದ್ದು ಭೇಟಿ ನೀಡಿ ಆಸ್ಪತ್ರೆಯಲ್ಲಿ ರುವ ಸೋಂಕಿತರಿಗೆ ಇರುವ ಸಮಸ್ಯೆ, ಬೆಡ್ ವೆಂಟಿಲೇಟರ್ ವ್ಯವಸ್ಥೆ ಹಾಗೂ ಆಕ್ಸಿಜನ್ ಪೂರೈಕೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಗೆದುಕೊಂಡರು.

ಸೋಂಕಿತ ರೋಗಿಗಳನ್ನು ಭೇಟಿ ಕೊಟ್ಟು ಇಲ್ಲಿರುವ ಸೌಲಭ್ಯಗಳ ಬಗ್ಗೆ ಅವರಿಂದ ಮಾಹಿತಿ ಪಡೆದು  ಸೌಲಭ್ಯದ ಕೊರತೆ ಇದ್ದರೆ ದಯಮಾಡಿ ತಿಳಿಸಬೇಕೆಂದು ಹೇಳಿದರು.

ಇಲ್ಲಿರುವ ರೋಗಿಗಳಿಗೆ ಅಗತ್ಯ ಔಷಧೋಪಚಾರಗಳ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ನಾಗಮಂಗಲ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಪ್ರಸನ್ನ ಅವರು ಮತ್ತು ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿಯಾದ ಡಾ.ವೆಂಕಟೇಶ್ ಅವರುಗಳಿಗೆ ಸೂಚನೆ ನೀಡದರು.

ಇತ್ತೀಚಿನ ಸುದ್ದಿ

ಜಾಹೀರಾತು