8:09 PM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ನಾಗಮಂಗಲದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ: ಸಂಕಷ್ಟ ಕಾಲದಲ್ಲಿ ಬಡವರ ಪಾಲಿಗೆ ಸಂಜೀವಿನಿ 

24/05/2021, 17:40

ನಾಗಮಂಗಲ(reporterkarnataka news):ನಾಗಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿದ್ದ ಇಂದಿರಾ ಕ್ಯಾಂಟೀನ್ ಗೆ ಸೋಮವಾರ ಅಧಿಕೃತವಾಗಿ ಚಾಲನೆ ದೊರೆಯಿತು.

ತಾಲ್ಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆಯ ಒಳಗೆ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್  ಅನ್ನು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಹಾಗೂ ಶಾಸಕ ಸುರೇಶ್ ಗೌಡ ಅವರು ಉದ್ಘಾಟಿಸಿ ಶುಭ ಕೋರಿದರು.

ತಾಲ್ಲೂಕಿನಲ್ಲಿ ಸಂಕಷ್ಟ ಕಾಲದಲ್ಲಿ ಇಂದಿರಾ ಕ್ಯಾಂಟೀನ್ ಸಂಜೀವಿನಿಯಾಗಿ ರಾಗಿರುವುದು ಸಂತೋಷದಾಯಕವಾಗಿದೆ. ಈಗಿನ ಸಂದರ್ಭದಲ್ಲಿ ಕ್ಯಾಂಟೀನ್ ನಲ್ಲಿ ಎಲ್ಲರಿಗೂ  ಉಚಿತವಾಗಿ ಬೆಳಿಗ್ಗೆ ಮದ್ಯಾಹ್ನ ಹಾಗೂ ರಾತ್ರಿ ಊಟವನ್ನು ನೀಡಲಾಗುವುದು. ಇದನ್ನು ಸದುಪಯೋಗ ಮಾಡಿಕೊಳ್ಳಲು ತಿಳಿಸಿದರು.

ಪುರಸಭೆ ಅಧ್ಯಕ್ಷ ರಾದ ಆಶಾ ವಿಜಯ ಕುಮಾರ್, ಉಪಾಧ್ಯಕ್ಷ ಜಾಫರ್, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್ ತಾಲೂಕು ವೈದ್ಯರು, ತಹಶೀಲ್ದಾರ್ ಕುಂಞಿ ಅಹ್ಮದ್, ಪುರಸಭೆ ಸದಸ್ಯರು ಭಾಗವಹಿಸಿದ್ದರು.

ವಿಧಾನಪರಿಷತ್ ಸದಸ್ಯ ರಾದ ಅಪ್ಪಾಜಿ ಗೌಡರು ತಡವಾಗಿ ಬಂದರೂ ಕ್ಯಾಂಟೀನ್ ಉಧ್ಘಾಟನೆಯಲ್ಲಿ ಸೇರಿ ಆಹಾರ ಪಟ್ಟಣ ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು