8:28 PM Sunday26 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ನಾಗಮಂಗಲ: ಪಲ್ಟಿಯಾದ ಬೈಕ್ ಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಸವಾರ ಪವಾಡಸದೃಶ್ಯ ಪಾರು

31/08/2021, 22:43

ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ಟಿ.ಬಿ.ಬಡಾವಣೆಯ ಬಿಜಿಎಸ್ ವೃತ್ತದಲ್ಲಿ ಬೈಕ್ ವೊಂದು ಪಲ್ಟಿಯಾದ ಪರಿಣಾಮ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಆಗ್ನಿ ಶಾಮಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ನೇತೃತ್ವದಲ್ಲಿ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಬೈಕ್  ಸವಾರ ಅಪಾಯದಿಂದ ಪರಾಗಿದ್ದು, ಆತ ಬೆಳ್ಳೂರು ಹೋಬಳಿ ಕಂಚನಹಳ್ಳಿ ಗ್ರಾಮದವನೆಂದು ತಿಳಿದು ಬಂದಿದೆ. ಪಲ್ಸರ್ 220 ಬೈಕ್ ಆಗಿದ್ದು ಸ್ಥಳಕ್ಕೆ ಪಟ್ಟಣ ಠಾಣೆ ಸಬ್ ಇನ್ಸ್ ಪೆಕ್ಟರ್ ರವಿಶಂಕರ್ ಭೇಟಿ ನೀಡಿ ಪರಿಶೀಲಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು