9:35 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ನಾಗನೂರ: ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ದಸರಾ ಸಂಭ್ರಮ: ಜನರ ರಂಜಿಸಿದ ನಟ ಶರಣ್

22/10/2023, 19:20

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರ ಪಿ.ಕೆ. ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ , ಶರನ್ನವರಾತ್ರಿ ಹಾಗೂ ದಸರಾ ಮಹೋತ್ಸವ ಅ. 15ರಿಂದ ಅ. 23ರ ವರೆಗೆ ನಡೆಯಲಿದೆ.
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ದಸರಾ ಮಹೋತ್ಸವ ಸಂಪನ್ನಗೊಳ್ಳಲಿದೆ.


21ರಂದು ಸಂಜೆ ಜರುಗಿದ ದಸರಾ ಉತ್ಸವದಲ್ಲಿ ಕನ್ನಡದ‌ ಖ್ಯಾತ ನಟ ಶರಣ ಅವರು ಪಾಲ್ಗೊಂಡು ತಮ್ಮ‌ಹಾಸ್ಯ ನಟನೆ ಹಾಗೂ ಚಿತ್ರಗೀತೆಗಳನ್ನು ಹಾಡುವ ಮೂಲಕ ಜನಮನ ರಂಜಿಸಿದರು. ನಟಿ ರಜಿನಿ, ಸರಿಗಮಪ ವಾಹಿನಿಯ ಗಾಯಕಿ ದಿಯಾ ಹೆಗಡೆ, ಬೆಂಗಳೂರಿನ ಡಿಕೆಡಿ ಡಾನ್ಸ್ ಟೀಮ್ ನ‌ ಕಾರ್ಯಕ್ರಮಗಳು ಸೇರಿದಂತೆ ಇತರ ಸಾಂಸ್ಕೃತಿಕ ಹಾಗೂ ಹಾಸ್ಯ ಭರಿತ‌ ಕಾರ್ಯಕ್ರಮಗಳು ಜನಮನ ತಣಿಸಿದವು.
ಅಥಣಿ ಶಾಸಕ ಲಕ್ಷ್ಮಣ ಸಂಗಪ್ಪ ಸವದಿ, ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ, ವಿಧಾನ ಪರಿಷತ್ ಸದಸ್ಯರಾದ ಶ ಚನ್ನರಾಜ, ಹಟ್ಟಿಹೊಳಿಯವರು ಮಾತನಾಡಿದರು.
ಈ ಸಂದರ್ಭದಲ್ಲಿ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು