6:20 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ನಾಗಪುರದ ಆರೆಸ್ಸೆಸ್ ಕೇಂದ್ರ ಕಚೇರಿಗೆ ಕಾಶೀ ಮಠಾಧೀಶರ ಭೇಟಿ: ಮೋಹನ್ ಭಾಗವತ್ ಜತೆ ಮಾತುಕತೆ

18/02/2023, 12:09

ನಾಗಪುರ(reporterkarnataka.com):
ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.

ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್ ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರು ಬೆಂಗಳೂರಿನ ಕಾಶೀಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಆರ್ಶೀವಾದ ಪಡೆದು ನಾಗಪುರದಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಲು ಭಿನ್ನವಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಶೀಮಠಾಧೀಶರೊಂದಿಗೆ ಸಂಸ್ಕೃತ ಭಾರತಿಯ ಪ್ರಮುಖರಾದ ದಿನೇಶ್ ಕಾಮತ್, ವಿಶ್ವನಾಥ ಭಟ್, ರಾಧಾಕೃಷ್ಣ ಭಟ್, ಅಮಿತ್ ದಿನೇಶ್ ಪೈ ಮುಂಬೈ, ಮೋಹನದಾಸ್ ಮಲ್ಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು