11:05 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ನಾಗಪುರದ ಆರೆಸ್ಸೆಸ್ ಕೇಂದ್ರ ಕಚೇರಿಗೆ ಕಾಶೀ ಮಠಾಧೀಶರ ಭೇಟಿ: ಮೋಹನ್ ಭಾಗವತ್ ಜತೆ ಮಾತುಕತೆ

18/02/2023, 12:09

ನಾಗಪುರ(reporterkarnataka.com):
ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.

ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್ ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರು ಬೆಂಗಳೂರಿನ ಕಾಶೀಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಆರ್ಶೀವಾದ ಪಡೆದು ನಾಗಪುರದಲ್ಲಿರುವ ಸಂಘದ ಕೇಂದ್ರ ಕಚೇರಿಗೆ ಭೇಟಿ ನೀಡಲು ಭಿನ್ನವಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಶೀಮಠಾಧೀಶರೊಂದಿಗೆ ಸಂಸ್ಕೃತ ಭಾರತಿಯ ಪ್ರಮುಖರಾದ ದಿನೇಶ್ ಕಾಮತ್, ವಿಶ್ವನಾಥ ಭಟ್, ರಾಧಾಕೃಷ್ಣ ಭಟ್, ಅಮಿತ್ ದಿನೇಶ್ ಪೈ ಮುಂಬೈ, ಮೋಹನದಾಸ್ ಮಲ್ಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು