1:42 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು

27/09/2021, 15:07

ರಾಮನಗರ(Reporterkarnataka.com)

ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್‍ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ.

ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್ನಪ್ರೇಮಿಗಳು ಕಬ್ಬಾಳಮ್ಮ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಹಳೆ ಪ್ರೇಮಿಗಳನ್ನು ತಮಿಳುನಾಡು ಮೂಲದ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕು ಉಗ್ರ್ಯಂ ಗ್ರಾಮದ ಚಂದನಾ(20) ಹಾಗೂ ಆಕೆಯ ಹಳೆಯ ಪ್ರಿಯತಮ ಸತೀಶ್‍ಕುಮಾರ್ (24) ಎಂದು ಗುರುತಿಸಲಾಗಿದೆ. ತಮ್ಮ ಊರಿನಿಂದ ನಾಪತ್ತೆಯಾಗಿದ್ದ ಚಂದನಾ ಮತ್ತು ಸತೀಶ್‍ಕುಮಾರ್ ನಾಲ್ಕು ದಿನಗಳ ಹಿಂದೆಯೇ ಕಬ್ಬಾಳು ಬೆಟ್ಟಕ್ಕೆ ಬಂದು ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು