11:48 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ನಾಯಿ ನುಂಗಿ ನರಳುತ್ತಿದ್ದ ಹೆಬ್ಬಾವಿನ ಸೆರೆ: ಉರಗ ತಜ್ಞ ಹರೀಂದ್ರ ತಂಡದ ಕಾರ್ಯಾಚರಣೆ

09/07/2023, 22:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದಲ್ಲಿ ನಾಯಿ ನುಂಗಿ ನರಳುತ್ತಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ.


15 ಅಡಿ ಉದ್ದ, 60 ಕೆ.ಜಿ. ತೂಕವಿದ್ದ ಹೆಬ್ಬಾವು
ಹಂರುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿದ್ದ ನಾಯಿಯನ್ನ ನುಂಗಿ ಸಂಚರಿಸಲಾಗದೆ ಮಲಗಿತ್ತು.
ಉರಗತಜ್ಞ ಹರೀಂದ್ರರಿಂದ ಹೆಬ್ಬಾವು ರಕ್ಷಣೆ ಮಾಡಿದ್ದರು. ಅರಣ್ಯ ಅಧಿಕಾರಿ ರಾಘವೇಂದ್ರ ಸಮ್ಮುಖದಲ್ಲಿ ಹೆಬ್ಬಾವು ರಕ್ಷಣಾ ಕಾರ್ಯ ನಡೆದಿದೆ.
ಹೆಬ್ಬಾವನ್ನು ಸೆರೆ ಹಿಡಿದ ಉರಗತಜ್ಞ ಹರೀಂದ್ರ ಕಾಡಿಗೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು