5:05 PM Saturday14 - June 2025
ಬ್ರೇಕಿಂಗ್ ನ್ಯೂಸ್
Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ… ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ:… ಡಿಸಿಎಂ ಡಿಕೆಶಿ ರಾಜೀನಾಮೆಗೆ ಹೈಕಮಾಂಡ್‌ ಸೂಚಿಸಲಿ: ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು