3:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು