4:03 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ನಕಲಿ ವೀಡಿಯೊ ಪ್ರಸಾರದ ಭೀತಿ: ಕೋರ್ಟ್ ಮೊರೆ ಹೋದ ಕೇಂದ್ರ ಸಚಿವ ಸದಾನಂದ ಗೌಡ

03/07/2021, 07:56

ಬೆಂಗಳೂರು(reporterkarnataka news): ನಕಲಿ ವೀಡಿಯೊ ಪ್ರಸಾರ ಮಾಡಿ ತನ್ನ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕುರಿತು ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆಯಿದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಸಚಿವರು ತಿಳಿಸಿದ್ದಾರೆ.

ಈ ಮುನ್ನ ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ. ಘನತೆಗೆ ಧಕ್ಕೆ ಉಂಟಾಗಲಿದೆ ಎಂದು ಡಿ.ವಿ. ಸದಾನಂದಗೌಡ ಕೋರ್ಟ್ ಮೊರೆ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು